25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘ ಕಲ್ಲೇರಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ, ಸಂಘದ ಕಾನೂನು ಸಲಹೆಗಾರರು ಅಬ್ದುಲ್ ರಹಿಮಾನ್‌ ಪಂಚಾಯತ್ ಸದಸ್ಯರು ಜಯವಿಕ್ರಮ್ ಹಾಗು ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ್ ಇವರುಗಳ ಉಪಸ್ಥಿತಿಯಲ್ಲಿ ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಯಿತು.


ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಫೀಕ್ ಇವರು ಆಯ್ಕೆಯಾದರು.


ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಲಾರೆನ್ಸ್ ವೇಗಸ್ , ಖಜಾಂಚಿಯಾಗಿ ಕೆ. ಶರೀಫ್ ಆಯ್ಕೆಯಾದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya
error: Content is protected !!