September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು, ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya
error: Content is protected !!