25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು, ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya
error: Content is protected !!