24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

ಬೆಳ್ತಂಗಡಿ : ನಡ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಶ್ಯಾಮಸುಂದರ ಎಂಬವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ನಡ ಗ್ರಾಮದ ನಿವಾಸಿ ಮಿನಪೌಲ್ ಎಂಬವರು ಈ ಬಗ್ಗೆ ದೂರು ನೀಡಿದ್ದು ತನ್ನ ಮನೆಯ ಸಮೀಪ ಕೆಲಸದವರು ಬೇಲಿಯ ಕೆಲಸ ಮಾಡುತ್ತಿದ್ದ ವೇಳೆ ಅಲ್ಲಿಗೆ ಶ್ಯಾಮ ಸುಂದರ್ ಬಂದು ಬೇಲಿ ಹಾಕಿದರೆ ಜೆಸಿಬಿ ತಂದು ತೆಗೆಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಅಲ್ಲದೆ ಮನೆಯ ಅಂಗಳಕ್ಕೆ ಬಂದು ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!