25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

ಬೆಳ್ತಂಗಡಿ : ನಡ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಶ್ಯಾಮಸುಂದರ ಎಂಬವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ನಡ ಗ್ರಾಮದ ನಿವಾಸಿ ಮಿನಪೌಲ್ ಎಂಬವರು ಈ ಬಗ್ಗೆ ದೂರು ನೀಡಿದ್ದು ತನ್ನ ಮನೆಯ ಸಮೀಪ ಕೆಲಸದವರು ಬೇಲಿಯ ಕೆಲಸ ಮಾಡುತ್ತಿದ್ದ ವೇಳೆ ಅಲ್ಲಿಗೆ ಶ್ಯಾಮ ಸುಂದರ್ ಬಂದು ಬೇಲಿ ಹಾಕಿದರೆ ಜೆಸಿಬಿ ತಂದು ತೆಗೆಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಅಲ್ಲದೆ ಮನೆಯ ಅಂಗಳಕ್ಕೆ ಬಂದು ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya
error: Content is protected !!