April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

ನೆರಿಯ: ಇಲ್ಲಿಯ ಸಿಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ವತಿಯಿಂದ ಸ್ಥಳೀಯ ಗ್ರಾಹಕರ ಹಾಗೂ ಮೇಸ್ತ್ರಿಗಳ ಸಮಾವೇಶವು ಇತ್ತೀಚೆಗೆ ಜರುಗಿತು.

ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ತಾಂತ್ರಿಕ ಇಂಜಿನಿಯರಾದ ಶಶಾಂಕ್ ಹಾಗೂ ಮಾರ್ಕೆಂಟಿಗ್ ವಿಭಾಗದ ಚೇತನ್ ಸಿಮೇಂಟ್ ಹಾಗೂ ಇತರ ಉತ್ಪನ್ನಗಳ ಉಪಯೋಗದ ಬಗ್ಗೆ ವಿವರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ತಿಕ್ ಎಂಟರ್ ಪ್ರೈಸಸ್ ಮಾಲಕ ಕೆ. ಧರ್ಮಣ್ಣ ಗೌಡ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!