25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಗಣೇಶ್ ಬಂಗೇರ, ಉಪಾಧ್ಯಕ್ಷರುಗಳಾದ ಚಂದ್ರಕಾಂತ ಪ್ರಭು, ಪುಷ್ಪರಾಜ್ ರೈ ಕಲ್ಲಹಿತ್ಲು, ದೇವಸ್ಥಾನದ ಮೊಕ್ತೇಸರಾದ ವೆಂಕಟೇಶ್ ಭಟ್ ಕಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸದಸ್ಯರು ಗಳು ಉಪಸ್ಥಿತರಿದ್ದರು.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya
error: Content is protected !!