July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಗಣೇಶ್ ಬಂಗೇರ, ಉಪಾಧ್ಯಕ್ಷರುಗಳಾದ ಚಂದ್ರಕಾಂತ ಪ್ರಭು, ಪುಷ್ಪರಾಜ್ ರೈ ಕಲ್ಲಹಿತ್ಲು, ದೇವಸ್ಥಾನದ ಮೊಕ್ತೇಸರಾದ ವೆಂಕಟೇಶ್ ಭಟ್ ಕಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸದಸ್ಯರು ಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
error: Content is protected !!