September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸವಣಾಲು ಗುರುವಾಯನಕೆರೆ ಹಾಗೂ ಪುಂಜಾಲಕಟ್ಟೆ ವಲಯಮಟ್ಟದ ವಾಲಿಬಾಲ್ ಪಂದ್ಯಾಟವು ಆ. 17ರಂದು ನಡೆಯಿತು.

ಪಂದ್ಯಾಟದಲ್ಲಿ ಮನ್ ಶರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮನ್ ಶರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಮಹಮ್ಮದ್ ಸುಹೈಲ್ (6ನೇ) ಬೆಸ್ಟ್ ರಿಸಿವೆರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
error: Content is protected !!