September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಪೂಜೆ ಮಾಡಿ ಪ್ರಾರ್ಥನೆ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಜಯಣ್ಣ, ಒಕ್ಕೂಟ ಪದಾಧಿಕಾರಿಗಳು ತಿಮ್ಮಪ್ಪ , ದೇವಸ್ಥಾನದ ಪ್ರದಾನ ಅರ್ಚಕರು ಯೋಗೀಶ್, ಒಕ್ಕೂಟ ಪದಾಧಿಕಾರಿಗಳು, ಗಣ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!