ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

ಬೆಳ್ತಂಗಡಿ: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಆ.18ರಂದು ವಗ್ಗದಲ್ಲಿ ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಹರಾ ಆ್ಯಂಬುಲೆನ್ಸ್ ವಗ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.


ಈ ವೇಳೆ ಚಾಲಕ ಮಡಂತ್ಯಾರು ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related posts

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya
error: Content is protected !!