April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ಆಚರಣೆ, ಹೂವಿನ ಪೂಜೆ ಮಧ್ಯಾಹ್ನ ಅನ್ನ ಸಂತರ್ಪಣೆ ಜರಗಿತು. ಸಂಜೆ ಜರಗಿದ ಆಟಿಕೋಲದಲ್ಲಿ ನೂರಾರು ಮಂದಿ ಭಕ್ತರು ಶ್ರೀ ದೈವದ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತುಲಾಭಾರ ಸೇವೆ ನಡೆಯಿತು.


ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ್ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಅರ್ಚಕರಾದ ವೇ|ಮೂ| ರಾಮದಾಸ ಅಸ್ರಣ್ಣರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಗುತ್ತುಬರ್ಕೆಯವರು, ವಿಕಾಸ್ ಜೈನ್ ಬಾಲ್ನಗುತ್ತು, ವಿಕಾಸ್ ಜೈನ್ ಬಾಲ್ನಗುತ್ತು ಹಾಗೂ ಗುರಿಕಾರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!