25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ಆಚರಣೆ, ಹೂವಿನ ಪೂಜೆ ಮಧ್ಯಾಹ್ನ ಅನ್ನ ಸಂತರ್ಪಣೆ ಜರಗಿತು. ಸಂಜೆ ಜರಗಿದ ಆಟಿಕೋಲದಲ್ಲಿ ನೂರಾರು ಮಂದಿ ಭಕ್ತರು ಶ್ರೀ ದೈವದ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತುಲಾಭಾರ ಸೇವೆ ನಡೆಯಿತು.


ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ್ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಅರ್ಚಕರಾದ ವೇ|ಮೂ| ರಾಮದಾಸ ಅಸ್ರಣ್ಣರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಗುತ್ತುಬರ್ಕೆಯವರು, ವಿಕಾಸ್ ಜೈನ್ ಬಾಲ್ನಗುತ್ತು, ವಿಕಾಸ್ ಜೈನ್ ಬಾಲ್ನಗುತ್ತು ಹಾಗೂ ಗುರಿಕಾರರು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya
error: Content is protected !!