22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ಆಚರಣೆ, ಹೂವಿನ ಪೂಜೆ ಮಧ್ಯಾಹ್ನ ಅನ್ನ ಸಂತರ್ಪಣೆ ಜರಗಿತು. ಸಂಜೆ ಜರಗಿದ ಆಟಿಕೋಲದಲ್ಲಿ ನೂರಾರು ಮಂದಿ ಭಕ್ತರು ಶ್ರೀ ದೈವದ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತುಲಾಭಾರ ಸೇವೆ ನಡೆಯಿತು.


ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ್ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಅರ್ಚಕರಾದ ವೇ|ಮೂ| ರಾಮದಾಸ ಅಸ್ರಣ್ಣರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಗುತ್ತುಬರ್ಕೆಯವರು, ವಿಕಾಸ್ ಜೈನ್ ಬಾಲ್ನಗುತ್ತು, ವಿಕಾಸ್ ಜೈನ್ ಬಾಲ್ನಗುತ್ತು ಹಾಗೂ ಗುರಿಕಾರರು ಉಪಸ್ಥಿತರಿದ್ದರು.

Related posts

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya
error: Content is protected !!