23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

ಬೆಳ್ತಂಗಡಿ: ಪುತ್ತೂರು ಮುರ ಜಂಕ್ಷನ್‌ನ ಬಸ್ಸು ನಿಲ್ದಾಣದ ಬಳಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಕುವೆಟ್ಟು ಗ್ರಾಮದ ನಿವಾಸಿ ಅಂಝದ್ ಯಂ. ಯಂ(27ವ) ಎಂಬಾತನನ್ನು ಪುತ್ತೂರು ಪೊಲೀಸರು ಆ.18ರಂದು ಮುಂಜಾನೆ ಬಂಧಿಸಿದ ಘಟನೆ ವರದಿಯಾಗಿದೆ.


ಆತನ ಬಳಿಯಿದ್ದ ಅಂದಾಜು ರೂ 15 ಸಾವಿರ ಬೆಲೆಯ 2.86 ಗ್ರಾಂ ಎಂ.ಡಿ.ಎಂ.ಎ ಹಾಗೂ ರೂ. 920 ನಗದು ಹಾಗೂ ಅಂದಾಜು ರೂ 3 ಸಾವಿರ ಬೆಲೆಯ ಮೊಬೈಲ್‌ನ್ನು ವಶಕ್ಕೆ ಪಡೆದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 81/2023 ಕಲಂ: 8ಅ, 22(b) N.D.P.S Act 1985 ನಂತೆ ಪ್ರಕರಣ ದಾಖಲಾಗಿದೆ.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!