23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

ಬೆಳ್ತಂಗಡಿ: ಪುತ್ತೂರು ಮುರ ಜಂಕ್ಷನ್‌ನ ಬಸ್ಸು ನಿಲ್ದಾಣದ ಬಳಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಕುವೆಟ್ಟು ಗ್ರಾಮದ ನಿವಾಸಿ ಅಂಝದ್ ಯಂ. ಯಂ(27ವ) ಎಂಬಾತನನ್ನು ಪುತ್ತೂರು ಪೊಲೀಸರು ಆ.18ರಂದು ಮುಂಜಾನೆ ಬಂಧಿಸಿದ ಘಟನೆ ವರದಿಯಾಗಿದೆ.


ಆತನ ಬಳಿಯಿದ್ದ ಅಂದಾಜು ರೂ 15 ಸಾವಿರ ಬೆಲೆಯ 2.86 ಗ್ರಾಂ ಎಂ.ಡಿ.ಎಂ.ಎ ಹಾಗೂ ರೂ. 920 ನಗದು ಹಾಗೂ ಅಂದಾಜು ರೂ 3 ಸಾವಿರ ಬೆಲೆಯ ಮೊಬೈಲ್‌ನ್ನು ವಶಕ್ಕೆ ಪಡೆದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 81/2023 ಕಲಂ: 8ಅ, 22(b) N.D.P.S Act 1985 ನಂತೆ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya
error: Content is protected !!