22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

ಬೆಳ್ತಂಗಡಿ: ಪುತ್ತೂರು ಮುರ ಜಂಕ್ಷನ್‌ನ ಬಸ್ಸು ನಿಲ್ದಾಣದ ಬಳಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಕುವೆಟ್ಟು ಗ್ರಾಮದ ನಿವಾಸಿ ಅಂಝದ್ ಯಂ. ಯಂ(27ವ) ಎಂಬಾತನನ್ನು ಪುತ್ತೂರು ಪೊಲೀಸರು ಆ.18ರಂದು ಮುಂಜಾನೆ ಬಂಧಿಸಿದ ಘಟನೆ ವರದಿಯಾಗಿದೆ.


ಆತನ ಬಳಿಯಿದ್ದ ಅಂದಾಜು ರೂ 15 ಸಾವಿರ ಬೆಲೆಯ 2.86 ಗ್ರಾಂ ಎಂ.ಡಿ.ಎಂ.ಎ ಹಾಗೂ ರೂ. 920 ನಗದು ಹಾಗೂ ಅಂದಾಜು ರೂ 3 ಸಾವಿರ ಬೆಲೆಯ ಮೊಬೈಲ್‌ನ್ನು ವಶಕ್ಕೆ ಪಡೆದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 81/2023 ಕಲಂ: 8ಅ, 22(b) N.D.P.S Act 1985 ನಂತೆ ಪ್ರಕರಣ ದಾಖಲಾಗಿದೆ.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya
error: Content is protected !!