25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ 11 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಉಪಸ್ಥಿತರಿದ್ದರು. ಘಟಕದ ನಡವಳಿಯ ಬಗ್ಗೆ ಮಾತನಾಡಿದ ಮೇಲ್ವಿಚಾರಕರು, ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರು ಸೇವೆಯನ್ನು ನೀಡುವುದು, ತಿಂಗಳ ಸೇವೆಯನ್ನು ಹಾಗೂ ಸಭೆಯನ್ನು ನಡೆಸುವುದು ವಿಶೇಷ ಸಂದರ್ಭಗಳಲ್ಲಿ ಸದಾ ಸಿದ್ದರಿರಬೇಕೆಂದು ಮನವಿ ಮಾಡಿದರು.

ಪ್ರತಿನಿಧಿ ಶಶಿಧರ್ ಜಿ ಸ್ವಾಗತಿಸಿದರು. ಸ್ವಯಂ ಸೇವಕರಾದ ರಾಜೇಶ್, ಸಿಂಧು, ಪುಷ್ಪ, ಯಶೋದಾ ,ವಿಠಲ, ಭರತೇಶ , ಡಯಾನ, ಚೇತನ್ ಕುಮಾರ್, ಧನ್ಯ ಕುಮಾರ್ ಭಾಗವಹಿಸಿದರು .

Related posts

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya
error: Content is protected !!