25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ 11 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಉಪಸ್ಥಿತರಿದ್ದರು. ಘಟಕದ ನಡವಳಿಯ ಬಗ್ಗೆ ಮಾತನಾಡಿದ ಮೇಲ್ವಿಚಾರಕರು, ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರು ಸೇವೆಯನ್ನು ನೀಡುವುದು, ತಿಂಗಳ ಸೇವೆಯನ್ನು ಹಾಗೂ ಸಭೆಯನ್ನು ನಡೆಸುವುದು ವಿಶೇಷ ಸಂದರ್ಭಗಳಲ್ಲಿ ಸದಾ ಸಿದ್ದರಿರಬೇಕೆಂದು ಮನವಿ ಮಾಡಿದರು.

ಪ್ರತಿನಿಧಿ ಶಶಿಧರ್ ಜಿ ಸ್ವಾಗತಿಸಿದರು. ಸ್ವಯಂ ಸೇವಕರಾದ ರಾಜೇಶ್, ಸಿಂಧು, ಪುಷ್ಪ, ಯಶೋದಾ ,ವಿಠಲ, ಭರತೇಶ , ಡಯಾನ, ಚೇತನ್ ಕುಮಾರ್, ಧನ್ಯ ಕುಮಾರ್ ಭಾಗವಹಿಸಿದರು .

Related posts

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya
error: Content is protected !!