25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ 11 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಉಪಸ್ಥಿತರಿದ್ದರು. ಘಟಕದ ನಡವಳಿಯ ಬಗ್ಗೆ ಮಾತನಾಡಿದ ಮೇಲ್ವಿಚಾರಕರು, ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರು ಸೇವೆಯನ್ನು ನೀಡುವುದು, ತಿಂಗಳ ಸೇವೆಯನ್ನು ಹಾಗೂ ಸಭೆಯನ್ನು ನಡೆಸುವುದು ವಿಶೇಷ ಸಂದರ್ಭಗಳಲ್ಲಿ ಸದಾ ಸಿದ್ದರಿರಬೇಕೆಂದು ಮನವಿ ಮಾಡಿದರು.

ಪ್ರತಿನಿಧಿ ಶಶಿಧರ್ ಜಿ ಸ್ವಾಗತಿಸಿದರು. ಸ್ವಯಂ ಸೇವಕರಾದ ರಾಜೇಶ್, ಸಿಂಧು, ಪುಷ್ಪ, ಯಶೋದಾ ,ವಿಠಲ, ಭರತೇಶ , ಡಯಾನ, ಚೇತನ್ ಕುಮಾರ್, ಧನ್ಯ ಕುಮಾರ್ ಭಾಗವಹಿಸಿದರು .

Related posts

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಶ್ರೀ ಧ.ಮಂ. ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!