23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ 11 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಉಪಸ್ಥಿತರಿದ್ದರು. ಘಟಕದ ನಡವಳಿಯ ಬಗ್ಗೆ ಮಾತನಾಡಿದ ಮೇಲ್ವಿಚಾರಕರು, ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರು ಸೇವೆಯನ್ನು ನೀಡುವುದು, ತಿಂಗಳ ಸೇವೆಯನ್ನು ಹಾಗೂ ಸಭೆಯನ್ನು ನಡೆಸುವುದು ವಿಶೇಷ ಸಂದರ್ಭಗಳಲ್ಲಿ ಸದಾ ಸಿದ್ದರಿರಬೇಕೆಂದು ಮನವಿ ಮಾಡಿದರು.

ಪ್ರತಿನಿಧಿ ಶಶಿಧರ್ ಜಿ ಸ್ವಾಗತಿಸಿದರು. ಸ್ವಯಂ ಸೇವಕರಾದ ರಾಜೇಶ್, ಸಿಂಧು, ಪುಷ್ಪ, ಯಶೋದಾ ,ವಿಠಲ, ಭರತೇಶ , ಡಯಾನ, ಚೇತನ್ ಕುಮಾರ್, ಧನ್ಯ ಕುಮಾರ್ ಭಾಗವಹಿಸಿದರು .

Related posts

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
error: Content is protected !!