22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ 11 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಉಪಸ್ಥಿತರಿದ್ದರು. ಘಟಕದ ನಡವಳಿಯ ಬಗ್ಗೆ ಮಾತನಾಡಿದ ಮೇಲ್ವಿಚಾರಕರು, ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರು ಸೇವೆಯನ್ನು ನೀಡುವುದು, ತಿಂಗಳ ಸೇವೆಯನ್ನು ಹಾಗೂ ಸಭೆಯನ್ನು ನಡೆಸುವುದು ವಿಶೇಷ ಸಂದರ್ಭಗಳಲ್ಲಿ ಸದಾ ಸಿದ್ದರಿರಬೇಕೆಂದು ಮನವಿ ಮಾಡಿದರು.

ಪ್ರತಿನಿಧಿ ಶಶಿಧರ್ ಜಿ ಸ್ವಾಗತಿಸಿದರು. ಸ್ವಯಂ ಸೇವಕರಾದ ರಾಜೇಶ್, ಸಿಂಧು, ಪುಷ್ಪ, ಯಶೋದಾ ,ವಿಠಲ, ಭರತೇಶ , ಡಯಾನ, ಚೇತನ್ ಕುಮಾರ್, ಧನ್ಯ ಕುಮಾರ್ ಭಾಗವಹಿಸಿದರು .

Related posts

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!