23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘ ಕಲ್ಲೇರಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ, ಸಂಘದ ಕಾನೂನು ಸಲಹೆಗಾರರು ಅಬ್ದುಲ್ ರಹಿಮಾನ್‌ ಪಂಚಾಯತ್ ಸದಸ್ಯರು ಜಯವಿಕ್ರಮ್ ಹಾಗು ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ್ ಇವರುಗಳ ಉಪಸ್ಥಿತಿಯಲ್ಲಿ ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಯಿತು.


ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಫೀಕ್ ಇವರು ಆಯ್ಕೆಯಾದರು.


ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಲಾರೆನ್ಸ್ ವೇಗಸ್ , ಖಜಾಂಚಿಯಾಗಿ ಕೆ. ಶರೀಫ್ ಆಯ್ಕೆಯಾದರು.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!