September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು, ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!