25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು, ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya
error: Content is protected !!