ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಬೆಳ್ತಂಗಡಿ : ನಡ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಶ್ಯಾಮಸುಂದರ ಎಂಬವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ನಡ ಗ್ರಾಮದ ನಿವಾಸಿ ಮಿನಪೌಲ್ ಎಂಬವರು ಈ ಬಗ್ಗೆ ದೂರು ನೀಡಿದ್ದು ತನ್ನ ಮನೆಯ ಸಮೀಪ ಕೆಲಸದವರು ಬೇಲಿಯ ಕೆಲಸ ಮಾಡುತ್ತಿದ್ದ ವೇಳೆ ಅಲ್ಲಿಗೆ ಶ್ಯಾಮ ಸುಂದರ್ ಬಂದು ಬೇಲಿ ಹಾಕಿದರೆ ಜೆಸಿಬಿ ತಂದು ತೆಗೆಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಅಲ್ಲದೆ ಮನೆಯ ಅಂಗಳಕ್ಕೆ ಬಂದು ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.

Leave a Comment

error: Content is protected !!