July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಗಣೇಶ್ ಬಂಗೇರ, ಉಪಾಧ್ಯಕ್ಷರುಗಳಾದ ಚಂದ್ರಕಾಂತ ಪ್ರಭು, ಪುಷ್ಪರಾಜ್ ರೈ ಕಲ್ಲಹಿತ್ಲು, ದೇವಸ್ಥಾನದ ಮೊಕ್ತೇಸರಾದ ವೆಂಕಟೇಶ್ ಭಟ್ ಕಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸದಸ್ಯರು ಗಳು ಉಪಸ್ಥಿತರಿದ್ದರು.

Related posts

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!