July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

ಹೊಸಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಉ.ಪ್ರಾಥಮಿಕ ಶಾಲೆ, ಹೊಕ್ಕಾಡಿಗೋಳಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ತಂಡದ ನಾಯಕ ಮೋಕ್ಷಿತ್ ಉತ್ತಮ ಹೊಡೆತಗಾರ ಪ್ರಶಸ್ತಿಯನ್ನು ಪಡೆದುಕೊಂಡರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು . ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!