24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

ಬೆಳ್ತಂಗಡಿ: ಕೊಯ್ಯೂರಿನಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಾಲೆಯ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಮೂಡಿಗೇರಿಸಿಕೊಂಡಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆಯಲ್ಲಿ ಸಂಜನಾ ಎಸ್ ಮೊದಲ ಸ್ಥಾನ, ಕಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆಯಲ್ಲಿ ಅನಘಾ ಮೊದಲ ಸ್ಥಾನ, ಹಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕಂಠಪಾಠದಲ್ಲಿ ಸಂಜನಾ ಎಸ್ ಮೊದಲ ಸ್ಥಾನ, ಹಿರಿಯ ಪ್ರಾಥಮಿಕ ವಿಭಾಗದ ಇಂಗ್ಲೀಷ್ ಕಂಠಪಾಠದಲ್ಲಿ ರಿತಿಕ ಶಣೈ ಮೂರನೇ ಸ್ಥಾನ, ಚಿತ್ರಕಲೆ ಹಿರಿಯ ಪ್ರಾಥಮಿಕದಲ್ಲಿ ಬೃಂದಾ ಮೊದಲ ಸ್ಥಾನ, ಕ್ಲೇ ಮೂಡಲಿಂಗ್ ಹಿರಿಯ ಪ್ರಾಥಮಿಕ ದಿಶಾ ಮೂರನೇ ಸ್ಥಾನ, ಭಕ್ತಿ ಗೀತೆ ಕಿರಿಯ ಪ್ರಾಥಮಿಕ ಜನೇಶ್ ದ್ವಿತೀಯ ಸ್ಥಾನ, ಲಘು ಸಂಗೀತ ಹಿರಿಯ ಪ್ರಾಥಮಿಕ ಶ್ರೀರಕ್ಷ ಎಂ ಭಟ್ ಮೂರನೇ ಸ್ಥಾನ, ಕಥೆ ಹೇಳುವುದು ಹಿರಿಯ ಪ್ರಾಥಮಿಕ ವಿಭಾಗ ನಿಧಿಶ ಮೊದಲ ಸ್ಥಾನ, ಭಕ್ತಿ ಗೀತೆ ಹಿರಿಯ ಪ್ರಾಥಮಿಕ ವಿಭಾಗ ಪ್ರಾಪ್ತಿವೀ ಶೆಟ್ಟಿ ಮೊದಲ ಸ್ಥಾನ, ಕ್ಲೇ ಮೋಡೆಲಿಂಗ್ ಹಿರಿಯ ಪ್ರಾಥಮಿಕ ವಿಭಾಗ ದೀಪ್ತಾ ದ್ವಿತೀಯ ಸ್ಥಾನ, ಲಘು ಸಂಗೀತ ಕಿರಿಯ ಪ್ರಾಥಮಿಕ ಅಂಜಲಿ ಮೊದಲ ಸ್ಥಾನ, ಕಥೆ ಹೇಳುವುದು ಕಿರಿಯ ಪ್ರಾಥಮಿಕ ದಿಶಾ ಮೊದಲ ಸ್ಥಾನ, ಧಾರ್ಮಿಕ ಪಠಣ ಕಿರಿಯ ಪ್ರಾಥಮಿಕ ಶ್ರೀರಾಮ ಎಂ ಭಟ್ ಮೂರನೇ ಸ್ಥಾನ, ಧಾರ್ಮಿಕ ಪಠಣ ಹಿರಿಯ ಪ್ರಾಥಮಿಕ ಶ್ರೀರಕ್ಷ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಕಾರದಿಂದ ಮಕ್ಕಳ ಪ್ರತಿಭೆಗೆ ಬಹುಮಾನ ಬಂದಿರುತ್ತದೆ.

Related posts

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!