April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಪೂಜೆ ಮಾಡಿ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ಸಮಿತಿ ಕಾರ್ಯದರ್ಶಿ ತುಕಾರಾಮ , ಸಮಿತಿ ಸದಸ್ಯರು ಮತ್ತು ಒಕ್ಕೂಟದ ವಲಯ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು , ದೇವಸ್ಥಾನದ ಪ್ರದಾನ ಅರ್ಚಕರು, ಉಜಿರೆ ವಲಯ, ಧರ್ಮಸ್ಥಳ ವಲಯ ಮೇಲ್ವಿಚಾರಕರು ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಗಣ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya
error: Content is protected !!