23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

ಉಜಿರೆ: ಮಿತ್ರ ಯುವಕ ಮಂಡಲ ಮತ್ತು ಮಿತ್ರ ಮಹಿಳಾ ಮಂಡಲದ ವತಿಯಿಂದ 5 ನೇ ಸೇವಾ ಯೋಜನೆಯನ್ನು ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ಪುರುಷೋತ್ತಮ ಇವರಿಗೆ ರೂ 10 ಸಾವಿರ ಮತ್ತು ಸೌಜನ್ಯ ನಗರದ ಜಯಾನಂದರವರಿಗೆ ವೈದ್ಯಕೀಯ ನೆರವುವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!