23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

ಉಜಿರೆ: ಮಿತ್ರ ಯುವಕ ಮಂಡಲ ಮತ್ತು ಮಿತ್ರ ಮಹಿಳಾ ಮಂಡಲದ ವತಿಯಿಂದ 5 ನೇ ಸೇವಾ ಯೋಜನೆಯನ್ನು ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ಪುರುಷೋತ್ತಮ ಇವರಿಗೆ ರೂ 10 ಸಾವಿರ ಮತ್ತು ಸೌಜನ್ಯ ನಗರದ ಜಯಾನಂದರವರಿಗೆ ವೈದ್ಯಕೀಯ ನೆರವುವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya
error: Content is protected !!