25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

ಉಜಿರೆ: ಮಿತ್ರ ಯುವಕ ಮಂಡಲ ಮತ್ತು ಮಿತ್ರ ಮಹಿಳಾ ಮಂಡಲದ ವತಿಯಿಂದ 5 ನೇ ಸೇವಾ ಯೋಜನೆಯನ್ನು ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ಪುರುಷೋತ್ತಮ ಇವರಿಗೆ ರೂ 10 ಸಾವಿರ ಮತ್ತು ಸೌಜನ್ಯ ನಗರದ ಜಯಾನಂದರವರಿಗೆ ವೈದ್ಯಕೀಯ ನೆರವುವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!