25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು ಕಡಿರುದ್ಯಾವರ, ನಾವೂರು, ದಿಡುಪೆ,ಕಿಲ್ಲೂರು,ವಿತ್ತಬಾಗಿಲು, ಕನ್ಯಾಡಿ, ಇಂದಬೆಟ್ಟುವಿನಲ್ಲಿ ಶಾಖೆ ಹೊಂದಿದೆ

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya
error: Content is protected !!