22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಅಳದಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷ ಶಿವ ಭಟ್ ಕಟ್ಟೂರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಅಳದಂಗಡಿ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya
error: Content is protected !!