July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

ಉಜಿರೆ: ಮಿತ್ರ ಯುವಕ ಮಂಡಲ ಮತ್ತು ಮಿತ್ರ ಮಹಿಳಾ ಮಂಡಲದ ವತಿಯಿಂದ 5 ನೇ ಸೇವಾ ಯೋಜನೆಯನ್ನು ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ಪುರುಷೋತ್ತಮ ಇವರಿಗೆ ರೂ 10 ಸಾವಿರ ಮತ್ತು ಸೌಜನ್ಯ ನಗರದ ಜಯಾನಂದರವರಿಗೆ ವೈದ್ಯಕೀಯ ನೆರವುವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ಬಳಂಜ–ನಾಲ್ಕೂರಿನ ಯುವಕರಿಂದ ಅಮರನಾಥ ಯಾತ್ರೆ ಪವಿತ್ರ ಹಿಮಲಿಂಗ ದರ್ಶನದೊಂದಿಗೆ ವೈಷ್ಣೋದೇವಿ, ಶಿವಖೋರಿ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!