24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಕಳಿಯ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಳಿಯ 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಕಳಿಯ ಸಿಎ ಬ್ಯಾಂಕಿನ ಅಧ್ಯಕ್ಷ ವಸಂತ ಮಜಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತ್ಯ ಶಂಕರ್ ಕೆಜಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಕಳಿಯ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya
error: Content is protected !!