23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ತಣ್ಣೀರುಪಂತ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ತಣ್ಣೀರುಪಂತ 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ತಣ್ಣೀರುಪಂತ ಸಿಎ ಬ್ಯಾಂಕಿನ ಅಧ್ಯಕ್ಷ ನಿರಂಜನ್ ಭಾವಂತಬೆಟ್ಟು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು , ತಣ್ಣೀರುಪಂತ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya
error: Content is protected !!