July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು ಕಡಿರುದ್ಯಾವರ, ನಾವೂರು, ದಿಡುಪೆ,ಕಿಲ್ಲೂರು,ವಿತ್ತಬಾಗಿಲು, ಕನ್ಯಾಡಿ, ಇಂದಬೆಟ್ಟುವಿನಲ್ಲಿ ಶಾಖೆ ಹೊಂದಿದೆ

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!