April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ವೇಣೂರು ಸಿಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ ಬಿಇ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ವೇಣೂರು ಸಿಎ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!