23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 36 ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ, ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜ ಆಯ್ಕೆಯಾಗಿದ್ದಾರೆ.

ಕಳೆದ 35 ವರ್ಷಗಳಿಂದ ಬಳಂಜ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿಯಿಂದ ಹಲವಾರು ಜನಪರ ಹಾಗೂ ಸಮಾಜಮುಖಿ ಕೆಲಸ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವದ ನೂತನ ಸಮಿತಿ ರಚಿಸಲಾಯಿತು.

2 ನೇ ಬಾರಿಗೆ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಜಗದೀಶ್ ರೈ ಹಾನಿಂಜ, ಹೇಮಂತ್ ಪೂಜಾರಿ ಕಟ್ಟೆ, ಗುರುಪ್ರಸಾದ್ ಹೆಗ್ಡೆಚದರಿಮಾರು, ಕರುಣಾಕರ ಹೆಗ್ಡೆ ಬೊಕ್ಕಸ ನಾಲ್ಕೂರು, ಯೋಗೀಶ್ ಆರ್ ಯೈಕುರಿ, ಪ್ರವೀಣ್ ಡಿ ಕೋಟ್ಯಾನ್ ನಾಲ್ಕೂರು, ಕೋಶಾಧಿಕಾರಿಯಾಗಿ ಗಣೇಶ್ ದೇವಾಡಿಗ ಸಂಭ್ರಮ, ಜೊತೆ ಕಾರ್ಯದರ್ಶಿ ರಂಜಿತ್ ಪೂಜಾರಿ, ಶರತ್ ಅಂಚನ್, ರಾಘವೇಂದ್ರ ಭಟ್, ಸಾಂಸ್ಕೃತಿಕ ಸಂಚಾಲಕರಾಗಿ ಚಂದ್ರಹಾಸ ಬಳಂಜ,ಹರೀಶ್ ಹಾಣಿಂಜ ಆಯ್ಕೆಯಾಗಿದ್ದಾರೆ

ಗೌರವ ಸಲಹೆಗಾರರಾಗಿ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಹೆಚ್ ಧರ್ಣಪ್ಪ ಪೂಜಾರಿ ಸಂಧ್ಯಾದೀಪಾ ನಾಲ್ಕೂರು,ಸತೀಶ್ ರೈ ಬಾರ್ದಡ್ಕ,ಪ್ರಮೋದ್ ಕುಮಾರ್ ಜೈನ್ ಬಳಂಜ,ಜಯ ಸಾಲಿಯಾನ್ ಬದಿನಡೆ ಕೊಂಗುಳ,ವಿನು ಬಳಂಜ, ಶೀತಲ್ ಪಡಿವಾಳ್ ಬಳಂಜ ಗುತ್ತು,ತಿಮ್ಮಪ್ಪ ಪೂಜಾರಿ ನಿಟ್ಟಡ್ಕ ನಾಲ್ಕೂರು, ಚಂದ್ರಶೇಖರ ಪಿ.ಕೆ ಬಳಂಜ,ಗಣೇಶ್ ಪೂಜಾರಿ ಬೊಂಟ್ರೋಟ್ಟು, ಕೊರಗಪ್ಪ ಶೆಟ್ಟಿ ಪಂಬಾಜೆ,ಸಂತೋಷ್ ಕುಮಾರ್ ಕಾಪಿನಡ್ಕ,ವಿಜಯ ಹೆಗ್ಡೆ ನೆಕ್ಕಿಲ, ರಮೇಶ್ ಆಚಾರ್ಯ ಕಡೆಂಕಿಲ, ರಾಜೇಂದ್ರ ಶೆಟ್ಟಿ ಕುರೆಲ್ಯ,ಸದಾನಂದ ಸಾಲಿಯಾನ್ ಬಳಂಜ,ಸುರೇಶ್ ಶೆಟ್ಟಿ ಕುರೆಲ್ಯ,ಗಣೇಶ್ ಬಿ.ಕೆ ಬರೆಮೇಲು ಬಳಂಜ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು,ಹರೀಶ್ ವೈ ಚಂದ್ರಮ‌ ಬಳಂಜ,ದಿನೇಶ್ ಪೂಜಾರಿ ಅಂತರ ಬಳಂಜ,ಸಂತೋಷ್ ಕುಮಾರ್ ಜೈನ್ ಸಿದ್ದರಹಿತ್ಲು,ಪುರಂದರ ಪೂಜಾರಿ ಪೆರಾಜೆ, ಸತೀಶ್ ಬಿ ದೇವಾಡಿಗ ಬಳಂಜ, ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!