25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

ಗೇರುಕಟ್ಟೆ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾಲು ಮಂಡಳಿ ಬೆಂಗಳೂರು ನಿರ್ದೇಶಕ ಹಾಗೂ ದ.ಕ,ಸ ಹಾಲು ಒಕ್ಕೂಟ ಮಂಗಳೂರು ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ ನೀಡಿದ್ದರು.

ಇವರಿಗೆ ಸಂಘದ ವತಿಯಿಂದ ಅಧ್ಯಕ್ಷ ಜನಾರ್ಧನ ಗೌಡ ಕೆ.ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಿದರು.

ನಂತರ ಮಾತನಾಡಿದ ದಿವಾಕರ ಶೆಟ್ಟಿ ರವರು ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಸುಮಾರು 750 ಕಟ್ಟಡಗಳಲ್ಲಿ ಈ ಸಂಘದ ಕಟ್ಟಡ ಉತ್ತಮ ಗುಣಮಟ್ಟದ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್, ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ವಿಸ್ತಾರಣಾಧಿಕಾರಿ ರಾಜೇಶ್ ಕಾಮಾತ್ ಪಿ., ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಸಿರಿಲ್ ಪಿಂಟೊ, ನಿರ್ದೇಶಕರುಗಳಾದ ಕೇಶವ ಪೂಜಾರಿ ಕೆ., ಕುಶಾಲವತಿ, ಯೋಗಿನಿ, ನೇವಿಲ್ ಸ್ಟೀವನ್ ಮೊರಾಸ್., ಪ್ರವೀಣ್ ಪೂಜಾರಿ., ಗಿರಿಯಪ್ಪ ಗೌಡ ಕೆ., ವಸಂತ ನಾಯ್ಕ., ರಂಜನ್ ಹೆಚ್., ಗಂಗಯ್ಯ ಗೌಡ., ಮೋಹನ್ ದಾಸ್ ಶೆಟ್ಟಿ ಹಾಗೂ ರೇಖಾ ರುಕ್ಕಯ್ಯ ಉಪಸ್ಥಿತರಿದ್ದರು.


ಸಂಘದ ಕಾರ್ಯನಿರ್ವಣಾಧಿಕಾರಿ ಗುಲಾಬಿ ಹಾಗೂ ಸಿಬ್ಬಂದಿಗಳು ಭಾಗವಹಿಸಿ, ಸಹಕರಿಸಿದರು.

Related posts

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya
error: Content is protected !!