23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

ಗೇರುಕಟ್ಟೆ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾಲು ಮಂಡಳಿ ಬೆಂಗಳೂರು ನಿರ್ದೇಶಕ ಹಾಗೂ ದ.ಕ,ಸ ಹಾಲು ಒಕ್ಕೂಟ ಮಂಗಳೂರು ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ ನೀಡಿದ್ದರು.

ಇವರಿಗೆ ಸಂಘದ ವತಿಯಿಂದ ಅಧ್ಯಕ್ಷ ಜನಾರ್ಧನ ಗೌಡ ಕೆ.ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಿದರು.

ನಂತರ ಮಾತನಾಡಿದ ದಿವಾಕರ ಶೆಟ್ಟಿ ರವರು ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಸುಮಾರು 750 ಕಟ್ಟಡಗಳಲ್ಲಿ ಈ ಸಂಘದ ಕಟ್ಟಡ ಉತ್ತಮ ಗುಣಮಟ್ಟದ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್, ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ವಿಸ್ತಾರಣಾಧಿಕಾರಿ ರಾಜೇಶ್ ಕಾಮಾತ್ ಪಿ., ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಸಿರಿಲ್ ಪಿಂಟೊ, ನಿರ್ದೇಶಕರುಗಳಾದ ಕೇಶವ ಪೂಜಾರಿ ಕೆ., ಕುಶಾಲವತಿ, ಯೋಗಿನಿ, ನೇವಿಲ್ ಸ್ಟೀವನ್ ಮೊರಾಸ್., ಪ್ರವೀಣ್ ಪೂಜಾರಿ., ಗಿರಿಯಪ್ಪ ಗೌಡ ಕೆ., ವಸಂತ ನಾಯ್ಕ., ರಂಜನ್ ಹೆಚ್., ಗಂಗಯ್ಯ ಗೌಡ., ಮೋಹನ್ ದಾಸ್ ಶೆಟ್ಟಿ ಹಾಗೂ ರೇಖಾ ರುಕ್ಕಯ್ಯ ಉಪಸ್ಥಿತರಿದ್ದರು.


ಸಂಘದ ಕಾರ್ಯನಿರ್ವಣಾಧಿಕಾರಿ ಗುಲಾಬಿ ಹಾಗೂ ಸಿಬ್ಬಂದಿಗಳು ಭಾಗವಹಿಸಿ, ಸಹಕರಿಸಿದರು.

Related posts

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya
error: Content is protected !!