22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

ಬೆಳ್ತಂಗಡಿ: ಮೇಲಂತಬೆಟ್ಟು ಎಂಬಲ್ಲಿ ರಸ್ತೆ ಬದಿಯ ಕಂದಕಕ್ಕೆ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಉರುಳಿಬಿದ್ದ ಟೆಂಪೋ ವನ್ನು ಇನ್ನೊಂದು ಟೆಂಪೋದ ಸಹಾಯದಿಂದ ಸ್ಧಳೀಯರ ಸಹಕಾರದಿಂದ ಮೇಲೆತ್ತಲಾಯಿತು. ಸಮೀಪದ ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ತಾಗಿದರೂ ಕಂಬ ತುಂಡಾಗದೇ ಇರುವುದು ಜನರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಇದೇ ಜಾಗದಲ್ಲಿ ಈ ಹಿಂದೆಯೂ ನಾಲ್ಕು ಅವಘಡಗಳು ಸಂಭವಿಸಿದ್ದು ರಸ್ತೆಯನ್ನು ಅಗಲೀಕರಣಗೊಳಿಸುವಂತೆ ಮನವಿ ಸಲ್ಲಿಸಿದರೂ ಸ್ಪಂದಿಸದಿರುವುದು ಸ್ಧಳೀಯರ ಅತೃಪ್ತಿಗೆ ಕಾರಣವಾಗಿದೆ.

Related posts

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!