September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

ಬೆಳ್ತಂಗಡಿ: ಮೇಲಂತಬೆಟ್ಟು ಎಂಬಲ್ಲಿ ರಸ್ತೆ ಬದಿಯ ಕಂದಕಕ್ಕೆ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಉರುಳಿಬಿದ್ದ ಟೆಂಪೋ ವನ್ನು ಇನ್ನೊಂದು ಟೆಂಪೋದ ಸಹಾಯದಿಂದ ಸ್ಧಳೀಯರ ಸಹಕಾರದಿಂದ ಮೇಲೆತ್ತಲಾಯಿತು. ಸಮೀಪದ ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ತಾಗಿದರೂ ಕಂಬ ತುಂಡಾಗದೇ ಇರುವುದು ಜನರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಇದೇ ಜಾಗದಲ್ಲಿ ಈ ಹಿಂದೆಯೂ ನಾಲ್ಕು ಅವಘಡಗಳು ಸಂಭವಿಸಿದ್ದು ರಸ್ತೆಯನ್ನು ಅಗಲೀಕರಣಗೊಳಿಸುವಂತೆ ಮನವಿ ಸಲ್ಲಿಸಿದರೂ ಸ್ಪಂದಿಸದಿರುವುದು ಸ್ಧಳೀಯರ ಅತೃಪ್ತಿಗೆ ಕಾರಣವಾಗಿದೆ.

Related posts

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!