37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಸುಧಾಕರ ಎನ್ ಭಂಡಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ನಾರಾವಿ ಸಿಎ ಬ್ಯಾಂಕಿನ ನಿರ್ದೇಶಕರುಗಳು, ಹಾಲು ಉತ್ಪಾದಕಕರ ಸಹಕಾರಿ ಸಂಘದ ಅಧ್ಯಕ್ಷೆ ಜಯಶ್ರೀ ಕುತ್ಲೂರು, ದಯಾನಂದ ಪೂಜಾರಿ ನಾರಾವಿ, ಮೋಹನ್ ಕುಮಾರ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya
error: Content is protected !!