23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಸುಧಾಕರ ಎನ್ ಭಂಡಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ನಾರಾವಿ ಸಿಎ ಬ್ಯಾಂಕಿನ ನಿರ್ದೇಶಕರುಗಳು, ಹಾಲು ಉತ್ಪಾದಕಕರ ಸಹಕಾರಿ ಸಂಘದ ಅಧ್ಯಕ್ಷೆ ಜಯಶ್ರೀ ಕುತ್ಲೂರು, ದಯಾನಂದ ಪೂಜಾರಿ ನಾರಾವಿ, ಮೋಹನ್ ಕುಮಾರ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಪರಪ್ಪು: ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಉರೂಸ್ ಮುಬಾರಕ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya
error: Content is protected !!