24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಕೊಕ್ಕಡ ಸಿಎ ಬ್ಯಾಂಕಿನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಿಎ ಬ್ಯಾಂಕಿನ ನಿರ್ದೇಶಕರುಗಳಾದ ವಿಶ್ವನಾಥ ಕೊಲ್ಲಾಜೆ, ಜಾರಪ್ಪ ಗೌಡ, ಪದ್ಮನಾಭ, ವಿಠಲ ಭಂಡಾರಿ, ಮಹಾಬಲ ಶೆಟ್ಟಿ, ಪ್ರೇಮಾವತಿ, ವೇದಾವತಿ, ಹಾಗೂ ಸಿಬ್ಬಂದಿ ನವೀನ್ ಪಿ. ಉಪಸ್ಥಿತರಿದ್ದರು.

Related posts

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!