23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಕೊಕ್ಕಡ ಸಿಎ ಬ್ಯಾಂಕಿನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಿಎ ಬ್ಯಾಂಕಿನ ನಿರ್ದೇಶಕರುಗಳಾದ ವಿಶ್ವನಾಥ ಕೊಲ್ಲಾಜೆ, ಜಾರಪ್ಪ ಗೌಡ, ಪದ್ಮನಾಭ, ವಿಠಲ ಭಂಡಾರಿ, ಮಹಾಬಲ ಶೆಟ್ಟಿ, ಪ್ರೇಮಾವತಿ, ವೇದಾವತಿ, ಹಾಗೂ ಸಿಬ್ಬಂದಿ ನವೀನ್ ಪಿ. ಉಪಸ್ಥಿತರಿದ್ದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!