25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಸಾಧಕರು

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

ಮುಂಡಾಜೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಮುಂಡಾಜೆ ಸಿಎ ಬ್ಯಾಂಕಿನ ಅಧ್ಯಕ್ಷ ಜನಾರ್ದನ ಗೌಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಮುಂಡಾಜೆ ಸಿಎ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
error: Content is protected !!